ಬೆಂಗಳೂರು, ಜೂ ೩: ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆಯ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯಿಂದ ಕನ್ನಡಿಗರು ಗರಂ ಆಗಿದ್ದಾರೆ. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎಂದು ದಡ್ಡತನದ ಹೇಳಿಕೆಯೊಂದನ್ನು ನೀಡಿ ಕನ್ನಡ ಚಿತ್ರರಂಗದಲ್ಲೂ ಒಂದು ಕಾಲದಲ್ಲಿ ಮೆರದ
ಮನರಂಜನೆ
ಬೆಂಗಳೂರು: ಹೊಂಬಾಳೆ ಫಿಲಮ್ಸ್, ಕನ್ನಡ ಸಿನಿಮಾಗಳ (Kannada Cinema) ಶಕ್ತಿಯನ್ನು ದೇಶಕ್ಕೆ ಪರಿಚಯಿಸಿದ ನಿರ್ಮಾಣ ಸಂಸ್ಥೆ. ಕನ್ನಡ ಸಿನಿಮಾಗಳಿಗೆ ಮಾರುಕಟ್ಟೆ ಇಲ್ಲ. ಸೀಮಿತ ಬಜೆಟ್ನಲ್ಲಿ ಮಾತ್ರವೇ ಸಿನಿಮಾ ಮಾಡಬೇಕು ಎಂಬ ಮಾತುಗಳು ಚಾಲ್ತಿಯಲ್ಲಿದ್ದ ಸಮಯದಲ್ಲಿ, ಕನ್ನಡ ಸಿನಿಮಾಗಳ ಮೇಲೆ ಊಹೆಗೂ ಮೀರಿದ
ಭಾರತದಂತಹ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶದಲ್ಲಿ ಎಲ್ಲರಿಗೂ ಕೆಲಸ ಸಿಗುವುದು ಅಸಾಧ್ಯ. ಸರಕಾರ ಕೂಡ ಈ ವಿಷಯದಲ್ಲಿ ಏನೂ ಮಾಡಲಾಗದು. ನಮ್ಮ ದೇಶದಲ್ಲಿ ಸಣ್ಣ ಉದ್ದಿಮೆದಾರರ ಮತ್ತು ಸ್ವಂತ ಕೆಲಸವನ್ನು ಮಾಡುವವರ ಸಂಖ್ಯೆ ಬಹಳವಿದೆ. ಬದುಕಿನ ಬಂಡಿ ಹೊಡೆಯಲು ಏನಾದರೂ
ಚಂಡೀಗಢ: ಅಮೆರಿಕದಿಂದ ಗಡೀಪಾರು ಮಾಡಲಾದ 112 ಭಾರತೀಯರು ಇರುವ ಅಮೆರಿಕ ವಾಯುಪಡೆಯ ವಿಶೇಷ ವಿಮಾನ C17 ಗ್ಲೋಬ್ಮಾಸ್ಟರ್ III ಇಂದು (ಫೆ.16 ರಂದು) ರಾತ್ರಿ ತಡರಾತ್ರಿ ಅಮೃತಸರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ನಿರೀಕ್ಷೆಯಿದೆ. ಅಮೆರಿಕದಿಂದ ಗಡಿಪಾರು ಮಾಡಲಾದ 112 ಜನರಲ್ಲಿ
ಬೆಂಗಳೂರು: ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ (ಐಐಪಿಎ) ಮತ್ತು ಪಂಚಾಯತ್ ರಾಜ್ ಸಚಿವಾಲಯದ ಅಧ್ಯಯನದ ಪ್ರಕಾರ ಪಂಚಾಯಿತಿಗಳಿಗೆ ಅಧಿಕಾರ ವಿಕೇಂದ್ರೀಕರಣ ಶ್ರೇಯಾಂಕದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ರಾಜ್ಯಕ್ಕೆ ಈ ಮನ್ನಣೆ ಸಿಕ್ಕಿರುವುದು ತಳಮಟ್ಟದಲ್ಲಿ ಪ್ರಜಾಪ್ರಭುತ್ವವನ್ನು